ಬೆಂಗಳೂರು

11 ಐಎ ಎಸ್ ಅಧಿಕಾರಿಗಳನ್ನು ವಗಾವಣೆ ಮಾಡಿ ಸಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ವರ್ಗಾವಣೆಗೊಂಡು ಸ್ಥಳ ನಿಯೋಜನೆಗಾಗಿ ಕಾಯುತ್ತಿದ ಐವರು ಐಎ ಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಸಕಾರ ಆದೇಶ ಹೊರಡಿಸಿದೆ. ಇದೆ ವೇಳೆ ಆರು ಐಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ನೀಡಲಾಗಿದೆ . 11 ಐಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಕಾರ ಆದೇಶ ಹೊರಡಿಸಿದೆ.

ಐಎ ಎಸ್ ಅಧಿಕಾರಿ ಕಪಿಲ್ ಮೋಹನ್‌ ಅವರನ್ನು ಪ್ರವಾಸೋದ್ಯಮ ಇಲಾಖೆ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಉಮಾಶಂಕರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಮುಖ್ಯಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button