suvarna giri timesಬಾಗಲಕೋಟೆ

ಕುಡಿಯುವ ನೀರಿಗಾಗಿ ಪರದಾಟ; ನಾಗರಿಕರ ಗೋಳು ಕೇಳುವವರು ಯಾರು ?

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಬೇಕಮಲದಿನ್ನಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಆಹಾಕಾರ ಉಂಟಾಗಿದೆ.

ಕಳೆದ 15-ದಿನಗಳಿಂದ ಗ್ರಾಮದಲ್ಲಿ ನೀರಿನ ಸಮಸ್ಯೆಯಾಗಿದ್ದು ಕುಡಿಯಲು ನೀರಿಲ್ಲದೆ ಗ್ರಾಮದ ನಾಗರಿಕರು ಸಂಕಷ್ಟ ಎದುರಿಸುತ್ತಿದ್ದಾರೆ.
ಗ್ರಾಮದಲ್ಲಿನ ದನ-ಕರುಗಳ ಗೋಳನ್ನು ಯಾರು ಸಹ ಕೇಳುವವರೇ ಇಲ್ಲದಂತಾಗಿದೆ.

ಇಷ್ಟೆಲ್ಲಾ ಸಮಸ್ಯೆ ಇದ್ದರೂ ಸಹ ಕಣ್ಮುಚ್ಚಿ ಕುಳಿತಿರುವ ಬಿಂಜವಾಡಗಿ ಗ್ರಾಮ ಪಂಚಾಯತಿ ಆಡಳಿತ ವರ್ಗದವರು ಈಗಲಾದರೂ ಸಹ ಎಚ್ಚೆತ್ತುಕೊಳ್ಳುವ ಮೂಲಕ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button